Advertisement

Tag: ಶ್ರೀನಿವಾಸ ಜೋಕಟ್ಟೆ

ಶ್ರೀನಿವಾಸ ಜೋಕಟ್ಟೆ ಬರೆದ ಈ ಭಾನುವಾರದ ಕತೆ

ಅಂತೂ ಎಂದಿಗಿಂತ ಸ್ವಲ್ಪ ಬೇಗನೆ ರೈಲು ಇಳಿದರೂ ಸ್ಟೇಷನ್ ಹೊರಗಡೆ ರಿಕ್ಷಾ ಹಿಡಿಯಲು ಕ್ಯೂ ಬೇರೆ. ಎಂದಿಗಿಂತಲೂ ಕ್ಯೂ ಸ್ವಲ್ಪ ಹೆಚ್ಚೇ ಇತ್ತು. ತೀರಾ ಅಗತ್ಯದ ಸಾಮಾನುಗಳನ್ನು ಹಿಡಿದುಕೊಂಡು ಮನೆಗೆ ಬಂದರೆ ಆಗಲೇ ಚಿಕ್ಕಪ್ಪ, ಚಿಕ್ಕಮ್ಮ ಮನೆಗೆ ಬಂದಿದ್ದರು. “ಹೇಗಿದ್ದೀರಿ? ಪ್ರಯಾಣ ಕಷ್ಟವಾಯಿತಾ…..?” ಇತ್ಯಾದಿ ಔಪಚಾರಿಕವಾಗಿ ವಿಚಾರಿಸಿ ವಿಜಯೇಂದ್ರ ಸ್ನಾನಕ್ಕೆ ಹೋದ. ಸಹನಾ ಎಲ್ಲರಿಗೂ ರಾತ್ರಿಯ ಊಟಕ್ಕೆ ತಯಾರಿ ನಡೆಸಿದಳು. ಇವಳು ಹಪ್ಪಳ ಕಾಯಿಸಿದರೆ ಎಲ್ಲಾ ಅಡುಗೆ ಮುಗಿದಂತೆ ಎಂದು ಚಿಕ್ಕಮ್ಮನಲ್ಲಿ ಹೇಳಿದ.
ಶ್ರೀನಿವಾಸ ಜೋಕಟ್ಟೆ ಬರೆದ ಕತೆ ‘ಗುಡ್ಡ’.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ