Advertisement

Tag: ಶ್ರೀ ಡಿ. ಎನ್.

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ