Advertisement

Tag: ಶ್ರುತಿ ಬಿ.ಆರ್.

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಶ್ರುತಿ ಬಿ.ಆರ್. ಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ‘ಯುವ ಪುರಸ್ಕಾರ’

ಚಿಕ್ಕಂದಿನಿಂದ ಅಮ್ಮ ತರೀಕೆರೆಯ ಸಾರ್ವಜನಿಕ ಗ್ರಂಥಾಲಯದಿಂದ ತಂದು ಕೊಡುತ್ತಿದ್ದ ಮಕ್ಕಳ ಪುಸ್ತಕಗಳನ್ನು, ಮನೆಗೆ ತರಿಸುತ್ತಿದ್ದ ಚಂಪಕ, ಬಾಲಮಂಗಳ ಮಾಸಿಕಗಳು, ಪ್ರಜಾವಾಣಿ ಮತ್ತು ಮಯೂರದಲ್ಲಿ ಬರುತ್ತಿದ್ದ ಮಕ್ಕಳ ಕತೆಗಳು, ಪುಟ್ಟಿ ರಾಮನ್ ಮುಂತಾದ ಕಾರ್ಟೂನ್‌ಗಳನ್ನು ನಾನು ನನ್ನ ಅಕ್ಕ ಪೈಪೋಟಿಯಲ್ಲಿ ಓದುತ್ತಿದ್ದೆವು, ಅದೇ ಪೈಪೋಟಿ ಮುಂದುವರೆದು ಸುಧಾದಲ್ಲಿ ಬರುತ್ತಿದ್ದ ಧಾರಾವಾಹಿಗಳು ಮತ್ತು ಹೊಸ ಪುಸ್ತಕಗಳನ್ನು ಮೊದಲು ಓದಲು ಜಗಳವಾಡುತ್ತಿದ್ದೆವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ