Advertisement

Tag: ಸಂಗಾಪುರ

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಶಾರವ್ವನಿಗೆ ಶಿವರುದ್ರಯ್ಯನ ಇಂಥ ನಡವಳಿಕೆ ವಿಚಿತ್ರವೆನಿಸಿತು. ದೇವರ ಹೊಲ ತನ್ನ ಗಂಡನಿಗೆ ಕೊಡಿಸ್ತೀನಿ ಅಂತಾ ಪೂಜಾರಪ್ಪ ಹೇಳಿದ್ದು ತನಗೆ ಗೊತ್ತಿತ್ತು. ಸಿಗಬೇಕು ಎಂಬ ವಿಚಾರದಲ್ಲಿ ಒಂದು ಒಪ್ಪಂದವಾಗಿತ್ತು ಎನ್ನುವುದು ಪೂಜಾರಪ್ಪ ಮತ್ತು ತನಗೆ ಮಾತ್ರ ಗೊತ್ತಿದ್ದ ವಿಷಯವಾಗಿತ್ತು. ಆದರೆ ಶಿವರುದ್ರಯ್ಯ ಗುಡಿ ಪೂಜಾರಿ ಕ್ರಿಷ್ಣಪ್ಪನ ಮುಖಾಂತರ ಹೇಳಿಸಿ ತನ್ನ ಉದ್ದೇಶ ಸಾಧನೆಗೆ ಮುಂದಾಗಿದ್ದ. ಕ್ರಿಷ್ಣಪ್ಪ ಉದ್ದೇಶದ ಮೂಲವನ್ನು ಪೂರ್ತಿಯಾಗಿ ಹೇಳದೆ ಪರವಾಗಿ ಎನ್ನುವಂತೆ ಹೇಳಿ ಶಾರವ್ವನನ್ನು ಒಪ್ಪಿಸಿದ್ದ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ