‘ದಿ ಫೈಯರ್’….: ಡಾ. ಶ್ರೀಪಾದ ಭಟ್ ಬರಹ
ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್ ಬರಹ
