Advertisement

Tag: ಸಂಧ್ಯಾ ರಾಣಿ

ಎಲ್ಲರವ…. ಈ ಲೆಬನಾನಿನವ…

ಗಿಬ್ರಾನ್‌ನಂತವರ ಬದುಕು ಉರಿವ ಮೇಣದ ಬತ್ತಿಯಂತೆ ಬೆಳಕನ್ನು ಕೊಡುತ್ತಲೇ ತನ್ನನ್ನು ತಾನು ಸುಟ್ಟುಕೊಳ್ಳುವ ನೋವನ್ನು ಒಡಲುಗೊಂಡಿರುವ ಜೀವನವಾಗಿದೆ. ಬದುಕು ಎಂದರೆ ಪ್ರೀತಿಯನ್ನು ಹುಡುಕಲು ಸಿಕ್ಕಿರುವ ಅಪರೂಪದ ಅವಕಾಶವೆಂಬುದು ಗಿಬ್ರಾನನ ನಂಬಿಕೆಯಾಗಿರುವಂತಿದೆ. ಆತ ಬರೆದಿರುವ ಆದಿಮವೂ ನಿತ್ಯ ನೂತನವೂ ಆಗಿರುವ ಪ್ರಾಫೆಟ್‌ ಕಾವ್ಯದ ಕಲ್ಪನೆಯು ಆತನ ಹದಿನಾಲ್ಕನೇ ವಯಸ್ಸಿಗೆ ಆರಂಭವಾಯಿತು ಎಂಬ ಸಂಗತಿ ಮಹದ್‌ಅಚ್ಚರಿಯ ವಿಷಯವಾಗಿದೆ.
ಸಂಧ್ಯಾರಾಣಿ ಅನುವಾದಿಸಿರುವ ಬಾರ್ಬರಾ ಯಂಗ್‌ ಬರೆದ ಖಲಿಲ್‌ ಗಿಬ್ರಾನ್‌ ಕುರಿತ ಪುಸ್ತಕ “ಇವ ಲೆಬನಾನಿನವ”ಕ್ಕೆ ಕೆ.ವೈ. ನಾರಾಯಣಸ್ವಾಮಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ