Advertisement

Tag: ಸಂಬಂಧಗಳು

ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ