Advertisement

Tag: ಸಕೀನಾಳ ಮುತ್ತು

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ