Advertisement

Tag: ಸಣ್ಣ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ