Advertisement

Tag: ಸಣ್ಣ ಕಥೆ

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ