Advertisement

Tag: ಸತೀಶ್ ಚಪ್ಪರಿಕೆ

ಘಾಂದ್ರುಕ್‌ ಮತ್ತು ಸೋಫಿಯ ಎನ್ನುವ ಸೂಜಿಮಲ್ಲಿಗೆ: ಎಚ್.ಆರ್.‌ ರಮೇಶ್‌ ಬರಹ

ಕತೆಗಳು ಹಿಂದಕ್ಕು ಮುಂದಕ್ಕು ಹೋಗುವ ಶೈಲಿ ಹಿಂದುಸ್ತಾನಿ ಸಂಗೀತದ ಯಾವುದೋ ಹೊಸ ರಾಗವೊಂದು ಹೊಮ್ಮಿದಂತೆ ಸಾಗುತ್ತದೆ. ಅದು ಕಾಲದ ಚಲನೆಯಾಗಿ ಓದುಗರನ್ನು ತನ್ನ ಜೊತೆ ಎಳೆದುಕೊಳ್ಳುತ್ತದೆ. ಕ್ಯಾಂಟರ್ ಬರಿ ಟೇಲ್ಸ್‌ನಲ್ಲಿ ಥಾಮಸ್ ಬಕೆಟ್‌ನ ಪುಣ್ಯಕ್ಷೇತ್ರಕ್ಕೆ ಯಾತ್ರೆ ಕೈಗೊಂಡ ಯಾತ್ರಿಕರು ಒಬ್ಬೊಬ್ಬರು ಒಂದೊಂದು ಬದುಕಿನ ಅನನ್ಯ ಅನುಭವದ ಕತೆಯನ್ನು ಹೇಳುವಂತೆ ಇಲ್ಲಿ ಸಿದ್ಧಾರ್ಥ ಮತ್ತು ಸೋಫಿಯಾ ತಮ್ಮ ಬದುಕಿನ ಜೊತೆ ತಮ್ಮ ಬದುಕನ್ನು ಮತ್ತು ಅದನ್ನು ಆವರಿಸಿರುವ ವ್ಯಕ್ತಿಗಳ ಕತೆಯನ್ನು ಹೇಳುತ್ತ ಹೋಗಿರುವ ಪರಿ ಚುಂಬಕ ಶಕ್ತಿಯಂತೆ ಸೆಳೆಯುತ್ತದೆ.
ಸತೀಶ್‌ ಚಪ್ಪರಿಕೆ ಅವರ “ಘಾಂದ್ರುಕ್”‌ ಕಾದಂಬರಿ ಕುರಿತು ಎಚ್.ಆರ್.‌ ರಮೇಶ್‌ ಬರಹ ನಿಮ್ಮ ಓದಿಗೆ

Read More

ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು

” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ