Advertisement

Tag: ಸದಾನಂದ ವಿಶ್ವನಾಥ್

ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ