ಸದಾಶಿವ ಸೊರಟೂರು ಬರೆದ ಈ ಭಾನುವಾರದ ಕಥೆ

ಬೆಳಕಿರುವ ಜಗದಲ್ಲಿ ತನ್ನವರು ಎಲ್ಲೋ ಕಳೆದು ಹೋಗಿರುವಾಗ ಹುಡುಕಿ ಸೇರಿಕೊಳ್ಳಲು ಹಂಬಲಿಸಿ ಸೋತು ಹೋದಳು. ಸುಮ್ಮನೆ ಅಲೆಯಬೇಕು. ಒಂದೂರಲಿ ಒಂದೆರಡು ದಿನ. ಭಿಕ್ಷೆಯ ಕೂಳು ಹೊಟ್ಟೆಗಿತ್ತು. ಹರಿದ ಎರಡು ದುಪ್ಪಟಿಗಳು ರಾತ್ರಿ ಚಳಿಗಿದ್ದವು. ರಾತ್ರಿ ಮಾತ್ರ ಸ್ನಾನದ ಹಂಗಿನಲ್ಲಿ ಅವಳ ಬೆತ್ತಲೆ ದೇಹವನ್ನು ನೋಡಿತ್ತು. ಆಚೆ ನೆಲದಲ್ಲಿ ಕೂಡಿಸಿಟ್ಟ ಮೂರು ಕಲ್ಲುಗಳು ಅವಳ ಅಡುಗೆ ಮನೆ. ಇಂತಿಪ್ಪ ಆಕೆಯ ಬದುಕು ಬೆಳಕು, ಕತ್ತಲುಗಳ ಮಧ್ಯೆ ನುಗ್ಗುತ್ತಿತ್ತು.
ಸದಾಶಿವ ಸೊರಟೂರು ಬರೆದ ಕಥೆ “ಬಯಲು” ನಿಮ್ಮ ಈ ಭಾನುವಾರದ ಓದಿಗೆ

Read More