ಸಂದರ್ಶಕರಿಗೆ ಆಟ ಹಾಜರಾದವರಿಗೆ ಸಂಕಟ…: ಬಸವನಗೌಡ ಹೆಬ್ಬಳಗೆರೆ ಸರಣಿ
ಈ ಘಟನೆಯಿಂದ ನಾನು ಕಲಿತ, ಪರರೂ ಅನುಸರಿಸಬಹುದಾದ ಒಂದು ಪಾಠವನ್ನು ನಾನಿಲ್ಲಿ ಹಂಚಿಕೊಳ್ಳ ಬಯಸುತ್ತೇನೆ. ನಾವು ಯಾವುದೇ ಸಂದರ್ಶನಕ್ಕೂ ಹಾಜರಾಗುವ ಮುನ್ನ ನಾವು ಅವರು ನೀಡಿದ್ದ ಸಮಯಕ್ಕಿಂತ ಮುಂಚಿತವಾಗಿ ಹೋಗಬೇಕು. ಅಲ್ಲದೇ ಅವರು ಕೋಪ ಬರುವಂತಹ ಯಾವುದೇ ಪ್ರಶ್ನೆಯನ್ನು ಕೇಳಿದ್ರೂ ಅವರು ನಿಮ್ಮ ಮಾತಿನ ಶೈಲಿ ಮತ್ತು ಸಹನೆ ಪರೀಕ್ಷಿಸುತ್ತಿದ್ದಾರೆ ಎಂದು ತಿಳಿಯಬೇಕು. ಸಾಧ್ಯವಾದಷ್ಟು ಸಂದರ್ಶಕರ ಕಣ್ಣಲ್ಲಿ ಕಣ್ಣಿಟ್ಟು ಉತ್ತರಿಸಬೇಕು. ಉತ್ತರ ಗೊತ್ತಿಲ್ಲದಿದ್ದಾಗ ಪ್ರಾಮಾಣಿಕವಾಗಿ ಗೊತ್ತಿಲ್ಲವೆಂದು ಹೇಳುವುದರ ಜೊತೆಗೆ ನಾನು ಇದರ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದು ಹೇಳಬೇಕೇ ಹೊರತು ತಪ್ಪು ಉತ್ತರ ಹೇಳಬಾರದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
