Advertisement

Tag: ಸರಣಿ

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಹಬ್ಬದ ಆಚರಣೆಗಳು ಹಾಗೂ ಬೆಣ್ಣೆ ಕದ್ದು ತಿಂದದ್ದು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಅಡುಗೆ ಕೋಣೆಗೆ ಊಟ ಮಾಡೋಕೆ ಒಬ್ಬನೇ ಹೋದಾಗ ತುಪ್ಪವನ್ನು ಸುರಿದುಕೊಂಡು ತಿನ್ನುತ್ತಿದ್ದೆ. ಕೆಲವೊಮ್ಮೆ ನಮ್ಮತ್ತೆ ಬಂದಾಗ ತಕ್ಷಣ ಹಾಕಿಕೊಂಡ ತುಪ್ಪದ ಮೇಲೆ ಅನ್ನವನ್ನು ಹಾಕಿಕೊಂಡು ತುಪ್ಪವನ್ನು ಹಾಕಿಕೊಂಡಿಲ್ಲವೆಂಬಂತೆ ನಟಿಸುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ