Advertisement

Tag: ಸರಣಿ

ಕ್ಲಾಸು ಮಾತ್ರ ಮೂರು; ಕಲಿತ ಪಾಠ ನೂರಾರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ನಗುತ್ತಲೆ ಬದುಕಿದವಳು ನನ್ನಮ್ಮ: ಮಾರುತಿ ಗೋಪಿಕುಂಟೆ ಸರಣಿ

ನನಗಾಗ ಐದಾರು ವರ್ಷಗಳಿರಬೇಕು. ಪ್ರತಿದಿನ ಅಮ್ಮ ಕೂಲಿ ಹೋಗುತ್ತಿದ್ದಳು. ಅವಳಿಗೆ ಬರುವ ಅಲ್ಪ ಕೂಲಿಯಲ್ಲಿ ಇಡಿ ಬದುಕನ್ನು ನಡೆಸಬೇಕು. ಅದರಲ್ಲಿ ಬೆಳಗಿನ ಚಹಾದಿಂದ ಹಿಡಿದು ರಾತ್ರಿಯ ಊಟದವರೆಗೂ ಕೂಲಿಯ ಹಣದಿಂದಲೆ ಸರಿದೂಗಿಸಬೇಕು. ಅಕ್ಷರ ಜ್ಞಾನವಿಲ್ಲದ ಆಕೆ ಹೇಗೆ ನಿಭಾಯಿಸುತ್ತಿದ್ದಳೊ. ಇಂದಿಗೂ ಅದೊಂದು ಆಶ್ಚರ್ಯದ ಸಂಗತಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ