Advertisement

Tag: ಸರಣಿ

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ