Advertisement

Tag: ಸವಿತಾ ರವಿಶಂಕರ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು ಉತ್ತಮ ಮಾಧ್ಯಮ ಎಂದು ನಂಬಿರುವ ಲೇಖಕಿ ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಸಂಕಲನದಲ್ಲಿ ಅಂತಹ ಮಕ್ಕಳ ಮನ ತಟ್ಟುವ ರೀತಿಯ ಕನ್ನಡ ಪದ್ಯಗಳನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.
ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಮಕ್ಕಳ ಪದ್ಯಗಳ ಸಂಕಲನದ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ