Advertisement

Tag: ಸವಿತಾ ರವಿಶಂಕರ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು ಉತ್ತಮ ಮಾಧ್ಯಮ ಎಂದು ನಂಬಿರುವ ಲೇಖಕಿ ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಸಂಕಲನದಲ್ಲಿ ಅಂತಹ ಮಕ್ಕಳ ಮನ ತಟ್ಟುವ ರೀತಿಯ ಕನ್ನಡ ಪದ್ಯಗಳನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.
ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಮಕ್ಕಳ ಪದ್ಯಗಳ ಸಂಕಲನದ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ