Advertisement

Tag: ಸಾಲೇಬೈಲು

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ