Advertisement

Tag: ಸಿಖ್ ದೊರೆ

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ