Advertisement

Tag: ಸಿನೆಮಾ

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

Read More

ಎ.ಎನ್.‌ ಪ್ರಸನ್ನ ಬರೆಯುವ ‘ಲೋಕ ಸಿನೆಮಾ ಟಾಕೀಸ್ʼ ಆರಂಭ!

“ಈಗ ಪ್ರಪಂಚದಲ್ಲಿ ಕಾಣೆಯಾಗುತ್ತಿರುವ ನೈತಿಕತೆ ಎನ್ನುವುದನ್ನು ಪ್ರಮುಖ ಪರಿಶೋಧನೆಗೆ ತೊಡಗುತ್ತಾನೆ ಫರ್ಹಾದಿ. ಪರಮಶಾಂತಿ ಪರಿಹಾರ ತೆಗೆದುಕೊಳ್ಳುವುದು ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ ಇದನ್ನು ನೆರವೇರಿಸಲು ಅಲ್ಲಿನ ಕೌಟುಂಬಿಕ ವ್ಯವಸ್ಥೆಯೊಂದನ್ನು ರೂಪಿಸಿದ್ದಾನೆ. ಹಾಗೂ ಅದರಲ್ಲಿ ಸಾಮಾನ್ಯವಾಗಿ ಸಂಭವಿಸಬಹುದಾದ ಅಪರೂಪವೆನ್ನಿಸಿದ ಸಮಸ್ಯೆ ಇರುವಂತ, ಕಥಾವಸ್ತುವನ್ನು ಕಲ್ಪಿಸಿದ್ದಾನೆ.”

Read More

ನೋಡುಗನ ಮುಖಕ್ಕೇ ಕನ್ನಡಿ ಹಿಡಿವ ಅಸ್ಗರ್ ಫ಼ರ್ಹಾದಿ ಸಿನೆಮಾ

ನಿರ್ದೇಶಕ ಫ಼ರ್ಹಾದಿ ಕಟ್ಟಕಡೆಯವರೆಗೂ ಗಾಳಿಪಟವನ್ನು ತೋರಿಸುವುದೇ ಇಲ್ಲ.ಫ್ರೇಂ ನ ಎಡಕ್ಕೆ, ಬಲಕ್ಕೆ, ಒಮ್ಮೊಮ್ಮೆ ಹೊರಕ್ಕೆ ಎಲಿಯ ಮುಖ ಚಲಿಸುತ್ತಲೇ ಇರುತ್ತದೆ.ಗಾಳಿಪಟದ ಹಾರಾಟ ಅವಳ ಮುಖದಲ್ಲೇ ನಮಗೆ ಕಾಣಿಸುತ್ತಿರುತ್ತದೆ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ