Advertisement

Tag: ಸುನಂದಾ ಕಡಮೆ

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More

ಸುನಂದಾ ಕಡಮೆ ಬರೆದ ಸಣ್ಣ ಕಥೆ `ಪತ್ರೊಡೆ’

ಯಮುನಜ್ಜಿ ತನ್ನ ಸವತಿಯ ಜೊತೆಗಿನ ಅನೇಕ ವರ್ಷಗಳ ಕೂಡು ಸಂಸಾರದಲ್ಲಿ ಕಂಡುಕೊಂಡ ಅನುಭವವನ್ನು ನೆನಪಿಸುತ್ತ ಕನವರಿಸುತ್ತಿದ್ದಾಳೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ