Advertisement

Tag: ಸುನೀತ ಕುಶಾಲನಗರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ