Advertisement

Tag: ಸುಭದ್ರಾ ಹೆಗಡೆ

ಮಹಾದೇವಿಯಕ್ಕನೆಂಬ ಬೆಳಕು…: ಸುಭದ್ರಾ ಹೆಗಡೆ ಬರಹ

ಅಕ್ಕನ ವಚನಗಳನ್ನು ಉದಾರಿಸುತ್ತ, ಆ ಘಟನೆಗಳಿಗೆ ಪೂರಕವಾಗುವಂತೆ ಕತೆಗಳನ್ನು ಹೇಳುವುದು ಈ ಕೃತಿಯ ಮತ್ತೊಂದು ವಿಶೇಷತೆ. ರಾಜ ಮನೆತನದ ರೀತಿ-ರಿವಾಜುಗಳನ್ನು ಸ್ವತಂತ್ರ ಮನೋಭಾವದ ಅಕ್ಕನಿಗೆ ಸಹಿಸುವುದು ಸಹಜವಾಗಿಯೇ ಕಷ್ಟವಾಗಿ, ಆ ರಾಜ ವೈಭೋಗವನ್ನೆಲ್ಲ ಧಿಕ್ಕರಿಸಿ ಹೊರ ನಡೆಯುತ್ತಾಳೆ. ಅಲ್ಲಿಂದ ಅಕ್ಕನ ಅಪರಿಮಿತ ಹುಡುಕಾಟ ನಿರಂತರವಾಗಿ ಸಾಗುತ್ತದೆ. ಒಂಟಿ ಹೆಣ್ಣು ಅರೆವಸ್ತ್ರ ಧರಿಸಿ ನಡೆವ ದಾರಿಯಲ್ಲಿ ಬರುವ ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಲ್ಲುವ ಧೀರೋದ್ಧಾತ ಮನಸ್ಸುಳ್ಳ ಛಲಗಾತಿ ಅಕ್ಕನ ಮೇರು ವ್ಯಕ್ತಿತ್ವವನ್ನು ಅದ್ಭುತವಾಗಿ ಕೆತ್ತಿದ್ದಾರೆ ಲೇಖಕಿಯವರು. ಅಕ್ಕನ ವ್ಯಕ್ತಿತ್ವದ ಅನಾವರಣವಾದ ರೀತಿ ಅಸದೃಶ್ಯವಾಗಿದೆ.
ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕುರಿತು ಸುಭದ್ರಾ ಹೆಗಡೆ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ