Advertisement

Tag: ಸುಮಾವೀಣಾ

ಏಳು….. ಕೋಡಗ…… ಕೊಡಗು: ಸುಮಾವೀಣಾ ಸರಣಿ

“ಮಗನೆ ಏಳು!” ಎಂದೆ. “ಎಷ್ಟು ಗಂಟೆ” ಎಂದು ನಿದ್ರೆಗಣ್ಣಲ್ಲಿಯೇ ಅವನು ಕೇಳಿದ “ಏಳು” ಎಂದೆ. “ಗಂಟೆ ಏಳಾಗಿದೆ ಎದ್ದೇಳು” ಎನ್ನಬಹುದಾಗಿತ್ತು. ಅವನ ಪ್ರಶ್ನೆ ಮತ್ತು ನನ್ನ ಕಮಾಂಡ್ ಒಂದೇ ಪದದಲ್ಲಿ ಮುಗಿಯಿತು. ಇಂಥ ಬ್ಯಾಡ್ ಅಲ್ಲ ಬೆಡ್ ತರಲೆಗಳು ಸಹಜವೇ ಅಲ್ವೆ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾರನೆಯ ಬರಹ ನಿಮ್ಮ ಓದಿಗೆ

Read More

ವೈ ದಿಸ್ ಡೆಲಿವರಿ ಡೆಲಿವರಿ ಡಿ…: ಸುಮಾವೀಣಾ ಸರಣಿ

ಮೊನ್ನೆ ಆಚೆ ಹೋಗಕೆ ಇದ್ದೆ. ಅಲ್ಲೊಬ್ಬ ಡೆಲಿವರಿ ಬಾಯ್ ಫೋನ್ ಲೌಡಲ್ಲಿ ಇಟ್ಕೊಂಡು “ಹಲೋ ಇವತ್ತು ಡಿಲೆವರಿ ಇತ್ತು” ಎಂದ. ಆಚೆಕಡೆಯಿಂದ ಹಲೋ ತಮ್ಮ ಹೆಸರು ಅಂದ್ರೆ ರತ್ನ ಅಂದ್ರು. ಹೌದು ಮೇಡಮ್ ಡೆಲಿವರಿ ಮಾಡ್ತೀನಿ ನೀವ್ ಇರ್ತೀರ ಎಂದರೆ ಆ ಕಡೆಯಿಂದ ಇಲ್ಲ ನನ್ ಮಗಳ್ ಇರ್ತಾಳೆ ಫೋನ್ ಮಾಡಿ ಹೇಳ್ತೀನಿ… ಹಣ ಕಳ್ಸ್ತೀನಿ ಅಲ್ಲೆ ಡೆಲಿವರಿ ಮಾಡಿ” ಅನ್ನೋದ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೈದನೆಯ ಬರಹ ನಿಮ್ಮ ಓದಿಗೆ

Read More

ಬಣ್ಣವೆಂದರೆ…. ಕಲರ್ ಎಂದಷ್ಟೇ ಅಲ್ಲ!: ಸುಮಾವೀಣಾ ಸರಣಿ

ಪೂರ್ವಾಂಗನೆ ಪಶ್ಚಿಮಾಂಗನೆಗೆ ಬಣ್ಣಗಳ ಕುರಿತು ಕವಿ ಜಿ.ಎಸ್ ಎಸ್ ಹೇಳುತ್ತಾರಲ್ಲ… ಕಣ್ಣಿನಲ್ಲಿ ಕಪ್ಪು ವರ್ಣದ ಭಾಗ ಇಲ್ಲದೆ ಇದ್ದಿದ್ದರೆ ಹತ್ತಿಯ ನಡುವೆ ಕಪ್ಪು ಬೀಜಗಳು ಇಲ್ಲದೆ ಇದ್ದಿದ್ದರೆ, ಕಪ್ಪಾದ ಕತ್ತಲು ಇಲ್ಲದೆ ಇದ್ದಿದ್ದರೆ, ಕಪ್ಪು ಮೋಡ ಕವಿದು ಮಳೆ ಬಾರದೆ ಇದ್ದಿದ್ದರೆ ಮನುಷ್ಯ ಸುಖವಾಗಿ ಎಲ್ಲಿರುತ್ತಿದ್ದ? ಕಪ್ಪು ಕೇಶರಾಶಿ ಇಲ್ಲದೆ ಇದ್ದರೆ ಹೇಗೆ ಸುಂದರವಾಗಿ ಕಾಣುತ್ತಿದ್ದ? ಕಪ್ಪು ಬಣ್ಣವನ್ನು ವ್ಯಕ್ತಿತ್ವ ಗುರುತಿಸುವಲ್ಲಿ ಇರಬೇಕೇ ಹೊರತು ಬದುಕಿನ ಪರಿಭಾಷೆಗಳಲ್ಲಿ ಒಡಮೂಡುವ ಪರಿಪ್ರೇಕ್ಷಗಳಿಂದಲ್ಲ ಎನ್ನುವುದೆ ನನ್ನ ಅನಿಸಿಕೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಯುವಸಂಧಾನಕಿ ಅನಲೆ ಮತ್ತು ಯುದ್ಧವಿರೋಧಿ ಆ್ಯನ್: ಸುಮಾವೀಣಾ ಬರಹ

ನಮಗಿಲ್ಲಿ ಅನಲೆ ಯುದ್ಧದ ನೇರ ಭಾಗಿತ್ವದಿಂದ ನೋವನ್ನು ಅನುಭವಿಸಿ ಹೆಣ್ಣಿನ ಸಲುವಾದ ಹೋರಾಟವನ್ನು ಮಾಡಲು ಆಲೋಚಿಸಿ ಯುದ್ಧವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ. ಆ್ಯನ್ ಫ್ರಾಂಕ್ ನೇರವಾಗಿ ಯುದ್ಧಕ್ಕೆ ಮುಖಾಮುಖಿಯಾಗದೆ ಇದ್ದರು ಎರಡನೆ ಮಹಾಯುದ್ಧದ ದುಷ್ಟಪರಿಣಾಮಕ್ಕೆ ಮುಖಾಮುಖಿಯಾಗುತ್ತಾಳೆ. ತನ್ನ ಜನಾಂಗಕ್ಕಾದ ಶೋಷಣೆಯನ್ನು ತನಗಾದ ಯಾತನೆಯನ್ನು ಅಳಿಸಲಾಗುವ ನಾಶಪಡಿಸಬಹುದಾದ ಕಾಗದದ ಮೆಲೆ ಭರವಸೆ ಇಟ್ಟು ಬರೆಯುವುದು ಸಾಧನೆಯೇ ಅನ್ನಿಸುತ್ತದೆ.
ಅನಲೆ ಹಾಗೂ ಆನ್‌ ಫ್ರಾಂಕ್‌ ಎಂಬ ಇಬ್ಬರು ವಿಶಿಷ್ಟ ವ್ಯಕ್ತಿಗಳ ಕುರಿತು ಸುಮಾವೀಣಾ ಬರಹ

Read More

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಇತ್ತೀಚೆಗೆ ಕೆಪಿಎಸ್ಸಿ ಪೂರ್ವಭಾವೀ ಪರೀಕ್ಷೆ ನಡೆಯಿತು. ಆ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅಚ್ಚಾಗಿದ್ದ ಪ್ರಶ್ನೆಗಳು ಸರಿ ಇದ್ದವು. ಅವೇ ಪ್ರಶ್ನೆಗಳು ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳು ಸಂಭವಿಸಿದ್ದವು. ಆದಕಾರಣ ಪರೀಕ್ಷೆಯನ್ನೆ ರದ್ದುಮಾಡಿ ಇಲ್ಲವಾದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರನ್ನು ಪಾಸು ಮಾಡಿ ಎನ್ನುವ ಬೇಡಿಕೆಗಳು ಬಂದವು. ಕಳೆದ ಶನಿವಾರದ ವರದಿಯ ಪ್ರಕಾರ ಪೂರ್ವಭಾವಿ ಪರೀಕ್ಷೆಯ ಗೊಂದಲಗಳು ಇತ್ಯರ್ಥವಾಗುವವರೆಗೆ ಮುಖ್ಯ ಪರೀಕ್ಷೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ