Advertisement

Tag: ಸುಮಾ ವೀಣಾ

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಬದುಕೆಂಬ “ಕೆಂಡದ ರೊಟ್ಟಿ”ಯ ಕುರಿತು…

ಇಂಗ್ಲೆಂಡಿನಿಂದ ಬೆಂಗಳೂರಿಗೆ ಮಕ್ಕಳೊಂದಿಗೆ ಬಂದಿಳಿದ ರಮ್ಯಾಳ ಮೂಲಕ ಅನಾವರಣಗೊಳ್ಳುವ ಈ ಕಾದಂಬರಿ ಶೀರ್ಷಿಕೆಯನ್ವಯ ರೊಟ್ಟಿಯನ್ನು ಸುಡುವುದರೊಂದಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯ ಶೀರ್ಷಿಕೆ ಭಿನ್ನವಾಗಿದೆಯಲ್ಲಾ ಎನ್ನುತ್ತಲೇ ಕೈಗೆತ್ತಿಕೊಂಡಾಗ ಕಾದಂಬರಿಯಲ್ಲಿ ಬೇರೆ ಬೇರೆ ವಸ್ತುಗಳಿರಬಹುದೇ? ಅಥವಾ ರಮ್ಯಾಳೊಬ್ಬಳ ಕಥಾನಕವೇ ಅನ್ನಿಸಿ ಕಾದಂಬರಿ ಓದುತ್ತಾ ಹೋದಂತೆ ಏಕಕಾಲಕ್ಕೆ ರಮ್ಯಾ ಜೊತೆಗೆ ಅವರಮ್ಮ ಸತ್ಯಳ ಕತೆಯಾಗಿರುವುದು ವಿಶೇಷ ಅನ್ನಿಸುತ್ತದೆ.
ಉಷಾ ನರಸಿಂಹನ್‌ ಅವರ ಕೆಂಡದ ರೊಟ್ಟಿ ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ