ಸ್ನೇಹ-ಸಂಬಂಧಗಳ ಮೊಕದ್ದಮೆಗಳಲ್ಲಿ ಸಾಕ್ಷಿ ಕೊಡಬೇಕಾದವರು ನಿರಪರಾಧಿಗಳೇ!: ವಿನಾಯಕ ಅರಳಸುರಳಿ ಅಂಕಣ

ನಿಜವಾದ ಸಂಗತಿಯೇನೆಂದರೆ ಎಷ್ಟೋ ಬಾರಿ ಇಂಥಾ ಅಪವಾದ, ಅಪನಂಬಿಕೆಗಳು ಆ ಕ್ಷಣಕ್ಕೆ ಹುಟ್ಟಿದವುಗಳಾಗಿರುವುದೇ ಇಲ್ಲ. ಒಬ್ಬ ವ್ಯಕ್ತಿಯ ಸ್ನೇಹ, ಸಾಂಗತ್ಯದಲ್ಲಿರುವಾಗಲೇ ಮನುಷ್ಯ ಇಂಥಾದ್ದೊಂದು ಅಗಲಿಕೆಗೆ ತಯಾರಿ ಮಾಡಿಕೊಳ್ಳುತ್ತಿರುತ್ತಾನೆ. ತನಗೆ ಇಷ್ಟವಾಗದ ಆತನ ವ್ಯಕ್ತಿತ್ವಗಳನ್ನು ಹೆಕ್ಕಿಟ್ಟುಕೊಳ್ಳುತ್ತಿರುತ್ತಾನೆ! ಇಂಥಾದ್ದೊಂದು ಸಮಯ ಬಂದಾಗ ಥಟ್ಟನೆ ಅವನ್ನೆಲ್ಲ ಆಚೆ ತೆಗೆದು ‘ಅಕಾರ್ಡಿಂಗ್ ಟೂ ಆ್ಯಕ್ಟ್ ತ್ರೀ ನಾಟ್ ಟೂ’ ಎಂದು ಅವನ್ನು ಹಾಜರುಪಡಿಸಿಯೇ ಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More