Advertisement

Tag: ಸ್ಮಿತಾ ಅಮೃತರಾಜ್

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ