Advertisement

Tag: ಹರಿಣಿ ವೈ.ಜೆ.

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು ಹಾಗೆ ಚಿತ್ರಿಸಲು ಪ್ರಯತ್ನಿಸುವುದು, ಚಂದಮಾಮ ಪತ್ರಿಕೆಯ ಚಿತ್ರಗಳನ್ನು ಚಿತ್ರಿಸುವುದು, ಪತ್ರಿಕೆಗಳಲ್ಲಿ ಬರುವ ಗಾಂಧಿ, ಶ್ರವಣಬೆಳಗೊಳದ ಬಾಹುಬಲಿ ಮೊದಲಾದ ಚಿತ್ರಗಳನ್ನು ನೋಡಿ ನಕಲು ಮಾಡಿ ಚಿತ್ರಿಸುವುದರ ಮೂಲಕ ನಡೆದಬಂದರು. ಕೆ. ವಿ. ಸುಬ್ರಹ್ಮಣ್ಯಂರವರಿಗೆ ಈ ಆಸಕ್ತಿ 7-8ನೇ ತರಗತಿಗಳಲ್ಲಿ ಶುರುವಾಗಿತ್ತು.
ಕಲಾ ವಿಮರ್ಶಕ ಕೆ.ವಿ. ಸುಬ್ರಮಣ್ಯಂ ಅವರ ಕುರಿತು ಹರಿಶ್ರೀ ವೈ.ಜೆ. ಬರೆದ “ಚಿತ್ರಾಕ್ಷರ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ