Advertisement

Tag: ಹರಿಪ್ರಕಾಶ್‌ ಕೋಣೆಮನೆ

ಜ್ಞಾನದ ಹೊಸ ಆಯಾಮ ತೋರುವ ಬರಹಗಳು

ಯಾಜಿಯವರು ಸರ್ಚ್‌ಲೈಟ್‌ ಬೀರದ ಸಂಗತಿಗಳು ವಿರಳ. ನಾವೆಲ್ಲ ಮರೆತೇ ಬಿಟ್ಟಿರುವ ವೇದಕಾಲದ ಮಹಾಜ್ಞಾನಿ, ಗಾರ್ಗಿ ವಾಚಕ್ನವಿ ಎಂಬ ಮಹಾಪಂಡಿತೆಯ ಬಗೆಗೂ ಬೆಳಕು ಚೆಲ್ಲುತ್ತಾರೆ. ಗೌತಮ ಬುದ್ಧ ಕರ್ಮಯೋಗವನ್ನು ಪ್ರತಿಪಾದಿಸಿದವನು ಎಂದು ಹೇಳುತ್ತಾ ಬುದ್ಧನೂ ನಮ್ಮ ಪರಂಪರೆಯ ಜತೆಗೆ ಹೊಂದಿರುವ ಸಾಂಗತ್ಯವನ್ನು ಗುರುತಿಸುತ್ತಾರೆ. ಶಂಕರಾಚಾರ್ಯರ ಅದ್ವೈತ ವಿಚಾರದ ವಿಲಾಸವನ್ನು ಬೆರಗಾಗುವಂತೆ ಕಟ್ಟಿಕೊಡುತ್ತಾರೆ. ಹಾಗೆಯೇ ಪುರಾಣದ ಹತಭಾಗ್ಯ ಸ್ತ್ರೀ ಪಾತ್ರಗಳ ಬಗ್ಗೆ ತುಂಬಾ ಮಮತೆಯಿಂದ ಅವರು ಬರೆಯುತ್ತಾರೆ. ಉದಾಹರಣೆಗೆ, ಮಹಾಭಾರತದ ಅಂಬೆ, ಕುಂತಿ, ರಾಮಾಯಣದ ಕೈಕೇಯಿ ಮುಂತಾದವರು.
ನಾರಾಯಣ ಯಾಜಿಯವರ “ನೆಲ ಮುಗಿಲು” ಅಂಕಣ ಬರಹಗಳ ಸಂಕಲನಕ್ಕೆ ಹರಿಪ್ರಕಾಶ್‌ ಕೋಣೆಮನೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ