Advertisement

Tag: ಹಳ್ಳಿ ಜೀವನ

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ

ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ