Advertisement

Tag: ಹಿರಿಯ ಸಾಹಿತಿ

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ