Advertisement

Tag: ಹೆಚ್.ಎಸ್.ವೆಂಕಟೇಶಮೂರ್ತಿ

ರಚನಾಕೌಶಲ ಬಿಂಬಿಸುವ ಬುದ್ಧಚರಣ

ಇಲ್ಲಿ ಅಪೂರ್ವವಾದ ರಚನಾ ಸೌಂದರ್ಯವನ್ನು ಗಮನಿಸಬಹುದು. ಭಗವಂತ ಸುಗತನ ಕರುಣೆಯೆಂಬ ಮನದ ಹುತ್ತಗಟ್ಟುವಿಕೆ ನಾಲ್ಕು ಪಾದಗಳ ಪದ್ಯಗಳಿಂದ ತೊಡಗಿ, ಎಂಟು ಮತ್ತು ಹದಿನಾಲ್ಕಕ್ಕೆ ಏರಿ; ಮತ್ತೆ ಎಂಟಕ್ಕಿಳಿದು ನಾಲ್ಕು ಪಾದಗಳಿಗೆ ಕೊನೆಯಾಗಿ ಒಂದು ಪಾದದ “ಓಂ ಶಾಂತಿಃ ಶಾಂತಿಃ ಶಾಂತಿಃ” ಎಂಬ ಉಕ್ತಿಯಲ್ಲಿ ಕೊನೆಯಾಗುವುದು ಧ್ವನಿಪೂರ್ಣವಾಗಿದೆ. ಕರುಣ ರಸದ ಆತ್ಯಂತಿಕ ನೆಲೆ ಶಾಂತರಸದಲ್ಲೇ ಎಂಬುದು ಇಡೀ ಕಾವ್ಯ ಧ್ವನಿಸುತ್ತದೆ. ಇದನ್ನು ಕವಿಯು ಕೇವಲ ಕಾವ್ಯದಲ್ಲಿ ಮಾತ್ರ ಬಿಂಬಿಸದೆ ತನ್ನ ರಚನಾ ಕೌಶಲದಲ್ಲೂ ಔಚಿತ್ಯಪೂರ್ಣವಾಗಿ ಕಾಣಿಸಿರುವುದು ಮನಮುಟ್ಟುವಂಥದ್ದು..
ಹೆಚ್.ಎಸ್.ವೆಂಕಟೇಶಮೂರ್ತಿ ಬರೆದ ಬುದ್ಧ ಚರಣ ಕವನ ಸಂಕಲನದ ಕುರಿತು ಕೃಷ್ಣಪ್ರಕಾಶ್ ಉಳಿತ್ತಾಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ