Advertisement

Tag: ಹೊನ್ನಾವರದ ಚನ್ನಕೇಶವ ದೇವಾಲಯ

ಹೊನ್ನಾವರದ ಚನ್ನಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿ ಕೇಶವನ ಗುಡಿಯನ್ನು ಕಟ್ಟಿಸಿ ದತ್ತಿ ಒದಗಿಸಿದವನು ಒಂದನೇ ನರಸಿಂಹನ ಮಹಾಪ್ರಧಾನನಾಗಿದ್ದ ಲಕ್ಷ್ಮಯ್ಯ ಹೆಗ್ಗಡೆ. ದೇವಾಲಯದ ಹೊರಭಾಗದಲ್ಲಿ ಇರಿಸಿರುವ ಶಾಸನದಲ್ಲಿ ದೇವಾಲಯ ನಿರ್ಮಾಣ ಮತ್ತು ಅದರ ನಿರ್ವಹಣೆಗೆಂದು ಭೂಮಿಯನ್ನು ದಾನನೀಡಿದ ವಿವರಣೆಯಿದೆ. ಒಕ್ಕಣೆಗೆ ಸಾಕ್ಷೀಭೂತನಾಗಿ ಶಾಸನದ ಮೇಲುಭಾಗದಲ್ಲಿ ಕಾಮಧೇನು, ಸೂರ್ಯ,ಚಂದ್ರ, ಪರಿವಾರದೊಡನೆ ಸ್ವಯಂ ಕೇಶವನೇ ನಿಂತಿದ್ದಾನೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ