Advertisement

Tag: ಅಂಕಣ

ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ

ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಅಮೆರಿಕಾದ ಸ್ವಾತಂತ್ರೋತ್ಸವ: ಎಂ.ವಿ. ಶಶಿಭೂಷಣ ರಾಜು ಅಂಕಣ

ಅಮೆರಿಕಾದ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆ ಈ ವರುಷದ ಸ್ವಾತಂತ್ರ್ಯ ದಿನವನ್ನು ಸುಮಾರು ಹನ್ನೊಂದು ಸಾವಿರ ಜನರಿಗೆ ಅಮೆರಿಕದ ಪೌರತ್ವ ಕೊಟ್ಟು ವಿಶೇಷವಾಗಿ ಆಚರಿಸುತ್ತಿದೆ. ಅಮೆರಿಕಾದ ಜನ ಸ್ವತಂತ್ರ ಪಡೆದು ತುಂಬಾ ಮುಂದೆ ಹೋಗಿದ್ದಾರೆ. ಪ್ರಪಂಚದ ಶ್ರೀಮಂತ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಬಹುತೇಕ ಎಲ್ಲಾ ವಲಯಗಳಲ್ಲೂ ಬಲಾಢ್ಯ ದೇಶವಾಗಿ ಅಮೆರಿಕಾ ಹೊರಹೊಮ್ಮಿದೆ. ಪ್ರಪಂಚದ ಇತರ ದೇಶಗಳ ತನ್ನ ಪ್ರಭಾವ ಬೀರುವಷ್ಟು ಬೆಳೆದಿದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಕೊಡಲೀಯ ಕಂಡರೆ ಮರವೆಲ್ಲ ನಡುಗೀದೊ: ಸುಧಾ ಆಡುಕಳ ಅಂಕಣ

ಹಲಸಿನ ಹಣ್ಣಾದ ದಿನವಂತೂ ಅವರಿಗೆ ಅನ್ನವೇ ಸೇರದು. ಚಕ್ಕೆಯೋ, ಬೊಕ್ಕೆಯೋ ಯಾವುದಾದರೂ ಸರಿಯೆ, ಸಕ್ಕರೆಯಂತೆ ಸಿಹಿಯಾಗಿರುವ ಹಣ್ಣಿನಿಂದ ಹೊಟ್ಟೆ ತುಂಬಿತೆಂದರೆ ದಿನವಿಡೀ ಬೇರೇನೂ ಬೇಕೆನಿಸದು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ