Advertisement

Tag: ಅಂತರ್ಜಾಲ ಪತ್ರಿಕೆ

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ