Advertisement

Tag: ಅಕ್ಕ ಮಹಾದೇವಿ

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Read More

ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ

“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ