Advertisement

Tag: ಅಣಶಿ

ಇಸ್ಕೂಲಿನ ಬಿಡುಗಡೆ ಮತ್ತು ಗಣರಾಜ್ಯ ದಿನದ ಸಂಭ್ರಮ

ಆರನೆಯ ವರ್ಗದ ಕನ್ನಡ ವಿಷಯದಲ್ಲಿ ಇರುವ `ಮಲ್ಲಜ್ಜನ ಮಳಿಗೆ’ ಎಂಬ ಪಾಠದ ರೀತಿಯಲ್ಲಿ ಇರುವ ಅಂಗಡಿಯಂತೆ ಒಂದೇ ಒಂದು ಅಂಗಡಿ ಅಣಶಿಯಲ್ಲಿಯೂ ಇದೆ. ಅಲ್ಲಿ ತೋರಣ ಕಟ್ಟಲು ಬೇಕಾದ ಸುತ್ಲಿ ಬಳ್ಳಿಯೂ ಸಿಗುತ್ತದೆ. ಬಣ್ಣದ ಕಾಗದಗಳು ಸಿಗುತ್ತವೆ. ಎಲ್ಲ ಒಂದೇ ಅಂಗಡಿಯಲ್ಲಿ ಲಭ್ಯ. ಆ ರಾಮಚಂದ್ರ ಕಾಜೂಗಾರನ ಅಂಗಡಿ ಅಣಶಿಯಲ್ಲಿಯೇ ಫೇಮಸ್. ಅಲ್ಲಿ ಸಿಗುವ ಬಣ್ಣದ ಕಾಗದಗಳು ಕೂಡ ಮೂರೇ ಬಣ್ಣದಲ್ಲಿ ಸಿಕ್ಕಿ ಸುತ್ತಲೂ ಪರಪರೆ ಹಚ್ಚಲು ಸಾಕಾಗದೆ ಚೂರು ಬೇಜಾರಾಗಿದೆ. ಮಕ್ಕಳ ಬೇಜಾರಿಗೆ ರಾಧಕ್ಕೋರು ಒಂದು ಪರಿಹಾರ ಸೂಚಿಸಿದ್ದಾರೆ.
ನಾಳೆ ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಅಂಕಣ ಬರಹಗಳ ಸಂಕಲನ ಬಿಡುಗಡೆಯಾಗುತ್ತಿದೆ. ಈ ಹೊತ್ತಿನಲ್ಲಿ ಇಸ್ಕೂಲಿನ ಕುರಿತ ಅವರ ಮಾತುಗಳು ನಿಮ್ಮ ಓದಿಗೆ

Read More

ಚಳಿಗಾಳಿ, ಸಿಹಿಗಾಳಿಯ ಕಂಪೆಲ್ಲ ಸೊಗಸಾಗಿ..

ಚಳಿಗಾಲಕ್ಕೆಂದೆ ಅರಳುವ ಕೆಲವು ಕಾಡ ಹೂಗಳಿಗೆ ಹೆಸರಿಲ್ಲದಿದ್ದರೂ ಬಣ್ಣಗಳಿವೆ. ಈ ಬಣ್ಣದ ಹೂಗಳಿಗೆ ಹೆಸರಿಡುವ ಕೆಲಸವೂ ಅಣಶಿ ಮಕ್ಕಳಿಂದ ಸದ್ದಿಲ್ಲದೆ ನಡೆಯುತ್ತದೆ. ಕೊರೆವ ಚಳಿಯಲ್ಲೂ ಮಕ್ಕಳೆಲ್ಲ ಹಳ್ಳದ ಅಂಚಿರುವ ಕಾಡ ಮರದ ತುದಿಯನ್ನೇರಿ ಹಳ್ಳದ ನೀರಿಗೆ ಧುಮುಕಿ ಈಜುವ ಸಾಹಸದ ಕ್ರೀಡೆಯಲ್ಲಿ ತಲ್ಲೀನರಾಗಿದ್ದಾರೆ. ಶಿಶಿರನ ಹೆಸರು ಕೇಳತ್ತಿದ್ದಂತೆಯೆ ನದಿಯೂ ಕೂಡ ನಲುಮೆಯ ಮಾತಾಡಿದೆ. ಪ್ರತಿ ಚಳಿಗಾಲಕ್ಕೆ ಕಾಂದಾಬಜ್ಜಿ ಬಿಸಿ ಬಿಸಿ ತಯಾರಿಸಿ ಮಾರುವ…

Read More

ಅಣಶಿ ಎಂಬ ಮಳೆ ಹಾಡಿನ ಊರು

ಕಾಳೀ ನದಿ ಎಂದರೆ ಕಪ್ಪು ಸುಂದರಿ. ಆಕೆಯದು ಸುಲಲಿತ ಸಲಿಲ ಹರಿವಲ್ಲ. ಏಳುಬೀಳು, ತಿರುವು ಮುರುವುಗಳ ನಡಿಗೆ.  ಸೂಪಾ, ಬೊಮ್ಮನಳ್ಳಿ, ಕೊಡಸಳ್ಳಿ, ಕದ್ರಾ ಅಣೆಕಟ್ಟೆಗಳನ್ನು ಆಕೆ ದಾಟಬೇಕು. ಉತ್ತರ ಕನ್ನಡ ಜಿಲ್ಲೆಯ ಜನರ ಕೃಷಿಗೆ ಜೀವನಾಡಿಯಾದವಳು. ಆಕೆ ಕೊಟ್ಟ ಅಂತರ್ಜಲದಿಂದಲೇ ಜೋಯಿಡಾ ತಾಲ್ಲೂಕಿನ ದಟ್ಟಕಾಡುಗಳು ಹೆಮ್ಮೆಯಿಂದ ನಿಂತಿವೆ. “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ