Advertisement

Tag: ಅನಿಲ ಹುಲಮನಿ

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ