Advertisement

Tag: ಅನುಭವ ಕಥನ

ಕೆಮ್ಮಣ್ಣು ಜೀರಿಂಬೆ ಮತ್ತು ಚಿಕ್ಕವ್ವನೆಂಬ ಎಮ್ಮೆ: ಎಸ್. ಗಂಗಾಧರಯ್ಯ ಅನುಭವ ಕಥನ

ನನಗೀಗ ಏನು ಮಾಡಬೇಕೆಂಬುದು ತಿಳಿಯದೆ ಪೂರಾ ಗಾಬರಿಗೊಳಗಾದೆ. ಅಂಥ ಗಾಬರಿಯಲ್ಲೂ ಚಿಕ್ಕವ್ವನ ಜಾರುತ್ತಿದ್ದ ಬಾಲವನ್ನೇ ಆಸರೆಯಾಗಿಸಿಕೊಂಡು ಅವಳ ಬೆನ್ನ ಮೇಲೆ ಕೂತು ಬಚಾವಾಗುವ ಆಸೆಯಿಂದ ಹಿಡಿದಿದ್ದ ಬಾಲವನ್ನೂ ಕೈ ಬಿಟ್ಟು ಮೆಲ್ಲಗೆ ಅವಳ ಮೈಯ್ಯ ಹತ್ತಿರ ಸಾಗಿದೆ. ಅದು ನಾನು ಮಾಡಿಕೊಂಡ ದೊಡ್ಡ ಯಡವಟ್ಟಾಗಿತ್ತು. ಮೊದಲೇ ನೊಣ ಕೂತರೆ ಜಾರುವಷ್ಟು ನುಣುಪಾಗಿದ್ದ ಅವಳ ಮೈ ನೀರಿನೊಳಗಿದ್ದುದರಿಂದ ಅದಕ್ಕೆ ಮತ್ತಷ್ಟು ನುಣುಪು ಬಂದು ಮತ್ತಷ್ಟು ಜಾರುತ್ತಾ ನಾನು ಎಷ್ಟೇ ಪಟ್ಟು ಹಾಕಿದರೂ ಆ ಪಟ್ಟುಗಳೆಲ್ಲಾ ಮಕಾಡೆ ಮಲಗಿದವು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…

ನಾನು ಸೋಮ್ಲಾನಾಯಕ್‌ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್.‌ ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ

Read More

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ