Advertisement

Tag: ಅನುವಾದಿತ ಕವಿತೆಗಳು

ಚಿಲೆ ದೇಶದ ಕವಿ ಎಲಿಕುರಾ ಚಿವಾಯ್‌ಲಾಫ಼್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಚಿವಾಯ್‌ಲಾಫ಼್ ಅವರ ಅನೇಕ ಕವಿತೆಗಳು ಆ ಭೂಮಿಯಲ್ಲಿ ರೂಪಕಾತ್ಮಕವಾಗಿ ವಾಸಿಸುವ ತುರ್ತು ಬಯಕೆಗೆ ಸಾಕ್ಷಿಯಾಗಿವೆ. ಅವರ ಬುಡಕಟ್ಟಿನ ಪೂರ್ವಜರ ಮರೆತುಹೋದ ಅಥವಾ ನಿಗ್ರಹಿಸಲ್ಪಟ್ಟ ಉಪಸ್ಥಿತಿಯನ್ನು ಮಾತ್ರವಲ್ಲದೆ, ‘ಮಾಪುಚೆ’ ಸಂಸ್ಕೃತಿಯಲ್ಲಿ ಪವಿತ್ರವೆಂದು ಪರಿಗಣಿಸಲಾದ ಮತ್ತು ಸಾಂಪ್ರದಾಯಿಕ ಮಾಪುಚೆ ಭೂಮಿಯಲ್ಲಿ ಕೈಗಾರಿಕಾ ಯೋಜನೆಗಳಿಂದ ಹೆಚ್ಚಾಗಿ ಬೆದರಿಕೆಗೆ ಒಳಗಾಗುವ ಪ್ರಕೃತಿಯ ಧ್ವನಿಯನ್ನು ಸಹ ಅವರು ಮರಳಿ ಪಡೆಯುವ ಗುರಿಯನ್ನು ಹೊಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚಿಲೆ (Chile) ದೇಶದ ಮಾಪುಚೆ ಬುಡಕಟ್ಟಿಗೆ ಸೇರಿದ ಮಾಪುಜುಗುನ್‌ (Mapuzugun) ಭಾಷಾ ಕವಿ ಎಲಿಕುರಾ ಚಿವಾಯ್‌ಲಾಫ಼್-ರವರ (Elicura Chihuailaf, 1953) ಕಾವ್ಯದ ಕುರಿತ ಬರಹ

Read More

ನೈಸರ್ಗಿಕ ಜಗತ್ತಿಗೆ ಒಬ್ಬ ಅವಿಶ್ರಾಂತ ಮಾರ್ಗದರ್ಶಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ರೆಯ್ನಾಲ್ಡ್ಸ್ ಗಮನಿಸಿದಂತೆ, “ಈ ಸ್ವಯಂ ಪ್ರಜ್ಞೆಯು ಸಮೃದ್ಧವಾದ ಮತ್ತು ಸುಲಲಿತವಾದ ಸೇರ್ಪಡೆಯಾಗಿದೆ.” ಆಲಿವರ್‌-ರ ಕಾವ್ಯದಲ್ಲಿ ಕಂಡುಬರುವ ವಿಷಯಗಳಿಗೆ ಸಂಬಂಧಿಸಿದಂತೆ ವಿಸ್ಮಯದ ವ್ಯಾಪಕ ಸ್ವರವಿದೆ. ಆಲಿವರ್ ಅವರ ಕಾವ್ಯ “ಕವಿ ವಿಲಿಯಮ್ ಬ್ಲೇಕ್-ನ ಕವಿದೃಷ್ಟಿಯ ದಿವ್ಯದರ್ಶನದ ಗುಣ” ಹೊಂದಿವೆ ಎಂದು ರೆಯ್ನಾಲ್ಡ್ಸ್ ಅರಿತರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಅಮೇರಿಕಾ ದೇಶದ ಕವಿ ಮೇರಿ ಆಲಿವರ್-ರವರ (Mary Oliver, 1935-2019) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಹೊಸ ಚಿಂತನೆ..ಹೊಸ ತಿರುವು..: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರ ಕೆಲವು ಕವಿತೆಗಳು ಕೇವಲ ಆರು ಪದಗಳಷ್ಟೇ ಉದ್ದವಿರುತ್ತವೆ – ಇದು ಅವಶ್ಯಕತೆ ಮತ್ತು ಸಾಧ್ಯತೆಯತ್ತ ಗಮನ ಸೆಳೆಯುವ ದಿಟ್ಟವಾದ ನಡೆ. ಅತಿ ತೆಳ್ಳನೆಯ ವಸ್ತುಗಳಿಂದ ಇಂತಹ ವಿಸ್ತೃತವಾದ ಕವಿತೆಗಳನ್ನು ರಚಿಸುವ ಅವರ ಸಾಮರ್ಥ್ಯವು ಭಾಗಶಃ, ಐಸ್‌ಲ್ಯಾಂಡಿಕ್‌ ಇತಿಹಾಸದ ಅವರ ಜ್ಞಾನದಿಂದ ಮತ್ತು ಪದಸೃಷ್ಟಿ ಬಗ್ಗೆ ಅವರಿಗಿರುವ ಒಲವಿನಿಂದ ಬರುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಐಸ್‌ಲ್ಯಾಂಡ್‌ ದೇಶದ ಖ್ಯಾತ ಕವಿ ಮಾಗ್ನುಸ್ ಸಿಗುರ್ದ್ಸನ್-ರವರ
(Magnus Sigurðsson) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ