Advertisement

Tag: ಅನುವಾದ

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ

Read More

’ಯಕ್!’:ಬಿ.ವಿ.ಭಾರತಿ ಅನುವಾದಿಸಿದ ಸಾದತ್ ಹಸನ್ ಮಾಂಟೋ ಕಥೆ

“ಅವನು ಹಾಸಿಗೆಗೆ ಹಿಂತಿರುಗುವುದರಲ್ಲೇ ನಾನು ಹಾರಿಹೋಗಿ ದೀಪವಾರಿಸಿದೆ. ಆ ಕೂಡಲೇ ಮತ್ತೆ ಗಾಭರಿಗೊಂಡ ಅವನು! ಅಬ್ಬ, ಎಂಥ ತಮಾಷೆ ಎನ್ನುತ್ತೀ ಇಡೀ ರಾತ್ರಿ! ಒಮ್ಮೆ ಕತ್ತಲು, ಮತ್ತೊಮ್ಮೆ ಬೆಳಕು, ಮತ್ತೊಮ್ಮೆ ಬೆಳಕು, ಇದ್ದಕ್ಕಿದ್ದಂತೆ ಕತ್ತಲು…..! ಬೆಳಗಿನ ಜಾವದಲ್ಲಿ ಮೊದಲ ಟ್ರಾಮಿನ ಸದ್ದು ಕಿವಿಗೆ ಬಿದ್ದಿದ್ದೇ ತಡ, ಬೇಗ ಬೇಗ ಬಟ್ಟೆ ಹಾಕಿದವನೇ ಎದ್ದು ಬಿದ್ದು ಓಡಿಹೋದ.”

Read More

ಬದರಿ ರೂಪನಗುಡಿ ಅನುವಾದಿಸಿದ ತೆಲುಗು ಕಥೆ ‘ಟೌನ್ ಬಸ್’

“ಆದ್ರೆ ಅಲ್ಲಿ ಯಾರೂ ಮಾತೂ ಕೇಳಿಸಿಕೊಳ್ತಿಲ್ಲ. ಟೌನ್ ಎಂಬ ಮಾಯಾವಿಯ ಸೆಳೆತಕ್ಕೆ ಸಿಕ್ಕಾಕೊಳ್ಳೋದಕ್ಕೆ ಹುಚ್ಚಿಗೆ ಬಿದ್ದವರಂಗೆ ನುಗ್ಗುತ್ತಿದ್ದರು. ಹೆಂಗಸರು, ಮಕ್ಕಳು, ವಯಸ್ಸಾದವರನ್ನ ಕಾಳಜಿಯಿಂದ, ಗೌರವದಿಂದ ನಡೆಸಿಕೊಳ್ಳಬೇಕು ಅಂತ ಯುದ್ಧದ ಸಮಯದಲ್ಲೂ ಪಾಲಿಸುವ ಸರಳವಾದ ಸೂತ್ರವನ್ನೂ ಮೀರಿದ, ಕಾಡಿನ ಮೃಗದ ಸ್ವಭಾವ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ