Advertisement

Tag: ಅಬೊರಿಜಿನಲ್

ಸಾಮರಸ್ಯ, ಸಮನ್ವತೆಗಾಗಿ ಈ ಮತ!: ವಿನತೆ ಶರ್ಮ ಅಂಕಣ

ಸಂವಿಧಾನದ ರಚನೆಯಾಗಿ ೧೨೨ ವರ್ಷಗಳಾದರೂ ಈ ನೆಲದ ಮೂಲವಾಸಿಗಳು ದೇಶದ ಸಂವಿಧಾನದಲ್ಲಿ ಸೇರಿಲ್ಲ. ಅಂದರೆ ಸಂವಿಧಾನದ ಪ್ರಕಾರ ಅವರಿಗೆ ಅಸ್ಮಿತೆಯೂ ಇಲ್ಲ. ಅವರಿಗೆ ಸೇರಿದ ಎಲ್ಲಾ ವಿಷಯಗಳನ್ನೂ ನಿರ್ಧರಿಸುವುದು ಕೇಂದ್ರ ಸರಕಾರಕ್ಕೆ ಸೇರಿದ್ದು. ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನರು ಈ ಬಿಟ್ಟುಬಿಡುವಿಕೆಯನ್ನು ಅಥವಾ ತಮ್ಮನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಬಹಳ ವರ್ಷಗಳಿಂದ ‘ಈ ಪರಿಸ್ಥಿತಿ ಬದಲಾಗಬೇಕು, ತಮ್ಮನ್ನು ಸಂವಿಧಾನದಲ್ಲಿ ಈ ದೇಶದ ಮೂಲಜನರೆಂದು ಗುರುತಿಸಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ