Advertisement

Tag: ಅರಮನೆ

ಉಪದ್ರವಿ ಸಾಹಿತಿಗಳು ಬೇಕಾಗಿದ್ದಾರೆ: ಕುಂ. ವೀರಭದ್ರಪ್ಪ

ಬಳ್ಳಾರಿಯ ಕಡಕ್ ಭಾಷೆಯಲ್ಲಿ ಮಾತನಾಡುವ ಸಾಹಿತಿ ಕುಂ.ವೀರಭದ್ರಪ್ಪ ಅವರು, ಪ್ರತಿಭಟನೆ, ಪ್ರಶ್ನಿಸುವ ಮನೋಭಾವವನ್ನು ಇಷ್ಟಪಡುವವರು. ಸ್ವಭಾವಕ್ಕೆ ತಕ್ಕಂತೆ ಬಂಡಾಯವನ್ನು ಮೆಚ್ಚಿಕೊಂಡು ಸಾಹಿತ್ಯ ಕೃಷಿ ಮಾಡಿದ ಅವರು ಬರೆದ ‘ಅರಮನೆ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಇತ್ತೀಚೆಗೆ ಅವರಿಗೆ ಜೀವಬೆದರಿಕೆಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಅವರೊಡನೆ ಒಂದಿಷ್ಟು ಹೊತ್ತು ಮಾತನಾಡಿದಾಗ ಕನ್ನಡ ಸಾಹಿತ್ಯ ಲೋಕದ ಕುರಿತು ಅನೇಕ ವಿಷಯಗಳನ್ನು ಹಂಚಿಕೊಂಡರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ