Advertisement

Tag: ಅರವಿಂದ ಕುಡ್ಲ

ನಮ್ ಶಾಲೆಗೆ ಬನ್ನಿ ಸಾರ್… ಎನ್ನುವ ಪ್ರೀತಿಯ ಕರೆ

ಸಮುದಾಯದತ್ತ ಶಾಲೆ ಕಾರ್ಯಕ್ರಮಕ್ಕೆ ಅಲ್ಲಿನ  ಶಾಲೆಗಳಿಗೆ ಅಲ್ಲಿನ ಅಧ್ಯಾಪಕರ ಜೊತೆಗೆ ನಡೆದುಕೊಂಡೇ ಹೋಗಿ ಬಂದಾಗ ಅಲ್ಲಿನ ನಿಜವಾದ ಪರಿಸ್ಥಿತಿಯ ಅರಿವಾಗುತ್ತಿತ್ತು. ಶಾಲೆವರೆಗೂ ಬಂದರೆ ಆ ಶಾಲೆಯ ಅಧ್ಯಾಪಕರು ಬಹಳ ಪ್ರೀತಿಯಿಂದ ‘ಸಾರ್ ನೀವು ಶಾಲೆವರೆಗೂ ಬರುತ್ತೀರಿ ಅನ್ನುವುದೇ ಸಂತೋಷ. ಯಾವ ಅಧಿಕಾರಿಯೂ ಇಲ್ಲಿವರೆಗೆ ಬಂದುದ್ದೇ ಇಲ್ಲ’ ಎಂದು ತಮ್ಮ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತಿದ್ದರು. ಗಣಿತ ಮೇಷ್ಟರ ಶಾಲಾ ಡೈರಿ ಸರಣಿಯಲ್ಲಿ ಅರವಿಂದ ಕುಡ್ಲ ಲೇಖನ 

Read More

ಮಕ್ಕಳಿಗೆ ಕಲಿಸುತ್ತಾ… ನಾವೂ ಕಲಿಯುತ್ತಾ…

ಶಾಲೆ ಪ್ರಾರಂಭವಾಗಿ ಸುಮಾರು ಮೂರು ತಿಂಗಳಿನಿಂದ ಅಧ್ಯಾಪಕರಿಲ್ಲದೇ ಕಾದಿದ್ದ ಅವರಿಗೆ ನಾನು ನಿರ್ಜನ ದಾರಿಯಲ್ಲಿ ದಾರಿ ಕೇಳಲು ಸಿಕ್ಕ ಏಕೈಕ ವ್ಯಕ್ತಿಯಂತೆ ಕಂಡಿರಬೇಕು. ಪಾಠಪುಸ್ತಕ, ನೋಟ್ಸ್‌ ಪುಸ್ತಕ, ಪೆನ್ನು, ಕಂಪಾಸ್‌ ಹಿಡಿದು ತಯಾರಾಗಿ ಕುಳಿತಿದ್ದರು. ಬಹಳ ಆಸಕ್ತಿಯಿಂದಲೇ ಪಾಠಕೇಳಿದರು. ನನಗೆ ಆ ವರೆಗೂ ದೊಡ್ಡ ತರಗತಿಗೆ ಪಾಠಮಾಡಿ ಅಭ್ಯಾಸ ಇತ್ತು. ಈ ತರಗತಿ ಮೊದಲಿಗೆ ಖಾಲಿ ಖಾಲಿ ಅನಿಸಿದರೂ ಮಕ್ಕಳ ಆಸಕ್ತಿಯ ಮುಂದೆ ಮಧ್ಯಾಹ್ನದವರೆಗೂ ಸಮಯ ಹೋದದ್ದೇ ತಿಳಿಯಲಿಲ್ಲ.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಬರಹ

Read More

ಅರವಿಂದ ಕುಡ್ಲ ಬರೆಯುವ ಹೊಸ ಅಂಕಣದಲ್ಲಿ ಶಾಲೆಯ ಕಲರವ

ಶಾಲೆಯೆಂಬುದು ಕಲಿಕೆಯ ತಾಣ. ಆದರೆ ಅದು ಕೇವಲ ಮಕ್ಕಳಿಗಷ್ಟೇ ಕಲಿಕೆಯ ತಾಣವಲ್ಲ. ದೊಡ್ಡವರೂ ಕಲಿಯುವ  ಎಷ್ಟೊ ಪಾಠಗಳು ಅಲ್ಲಿವೆ. ಆ ಪಾಠಗಳೋ, ತರಗತಿಯೊಳಗೆ, ಕರಿ ಬೋರ್ಡುಗಳಲ್ಲಿ ಬರೆದ ಅಕ್ಷರಗಳಲ್ಲಷ್ಟೇ ಅಡಗಿಲ್ಲ.  ಕುತೂಹಲ ಮತ್ತು ನಿಷ್ಕಲ್ಮಶ ನೋಟದಲ್ಲಿ ಜಗತ್ತನ್ನು ನೋಡುವ ಮಕ್ಕಳ ಕಣ್ಣುಗಳಲ್ಲಿಯೂ ಅಡಗಿದೆ ಎಂದು ನಂಬಿದವರು ಗಣಿತ ಅಧ್ಯಾಪಕ ಅರವಿಂದ ಕುಡ್ಲ. ತಾನು ನಿಸ‍ರ್ಗದ ನಿರಂತರ ವಿದ್ಯಾರ್ಥಿ ಎಂದು ನಂಬಿದ ಅವರು,  ತಮ್ಮ ಅನುಭವಗಳ ಡೈರಿಯಿಂದ ಕೆಲವು ವಿಚಾರಗಳನ್ನು ಹೆಕ್ಕಿ ಕೆಂಡಸಂಪಿಗೆಯಲ್ಲಿ ಬರೆಯಲಿದ್ದಾರೆ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ