Advertisement

Tag: ಅರುಣಾ.ಜಿ. ಭಟ್. ಬದಿಕೋಡಿ

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ