Advertisement

Tag: ಆತ್ಮಕತೆ

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ