Advertisement

Tag: ಆರ್.ತಾರಿಣಿ ಶುಭದಾಯಿನಿ

ರಾಗಿಕಾಳು ಕವನ ಸಂಕಲನ ಕುರಿತು ತಾರಿಣಿ ಶುಭದಾಯಿನಿ ಮಾತುಗಳು

ರಮೇಶಬಾಬು  ಕವನಗಳಲ್ಲಿ ಬರುವ ಪಾದದ ಬಳಕೆಯನ್ನು ಗಮನಿಸಬೇಕು. ಪಯಣಕ್ಕೆ ಪಾದಗಳು ಬೇಕು ಎನ್ನುವ ಹಾಗೆ ಅವು connect ಆಗುತ್ತವೆ. ನಾನು ಗಮನಿಸಿದಂತೆ ರಮೇಶಬಾಬು ಒಂದು ವಿಲೋಮ ಕ್ರಮ ಬಳಸಿ ಸಂಗತಿಗಳನ್ನು ನೋಡುತ್ತಾರೆ; ಅದಲು ಬದಲು ಜಾಗಗಳಲ್ಲಿ ದೃಷ್ಟಿಕೋನಗಳು ಬದಲಾಗುತ್ತವೆ ಅಲ್ಲವೆ? ಅದರಂತೆ ಪಾದಗಳು ತಲೆಯ ಇನ್ನೊಂದು ತುದಿಗಳು. ಶಿರವು ಉತ್ತರವಾದರೆ ಪಾದ ದಕ್ಷಿಣದಂತೆ. ಶಿರದಿಂದ ಇಳಿಯುವುದು, ಪಾದದಿಂದ ಹತ್ತಬೇಕಾಗುತ್ತದೆ. ಈ ಅರಿವಿನೊಂದಿಗೆ ರಮೇಶಬಾಬು ಆಟವಾಡುತ್ತಾರೆ. ಪಾದಗಳೆಂದರೆ ದಾರಿ ಅಳೆಯುವ ಮಾಪಕಗಳಲ್ಲ ಅಥವಾ ದೇಹ ಹೊತ್ತ ಭಾರಧಾರಕಗಳಲ್ಲ. ಪಾದದರಿವನ್ನು ಕವಿ ಇಲ್ಲಿ ವಿವರಿಸುವ ರೀತಿಯನ್ನು ಗಮನಿಸಬೇಕು.
ಚೀಮನಹಳ್ಳಿ ರಮೇಶಬಾಬು ಬರೆದ ‘ರಾಗಿಕಾಳು’ ಹೊಸ ಕವನ ಸಂಕಲನಕ್ಕೆ ಆರ್.ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಅಂಚಿನಲ್ಲಿ ನವೆದ ಹೆಣ್ಣು ಜೀವಗಳ ಕಥನ:ಸುಶೀಲಾ ಡೋಣೂರ ಕಥಾಸಂಕಲನ

”ಮಹಿಳೆ ಮಹಿಳೆಯರ ಕತೆಗಳನ್ನೇ ಬರೆದು ಅಚ್ಚು ಹಾಕುವ ಅನಿವಾರ್ಯತೆ ಇರುವುದಾದರೂ ಮಹಿಳಾ ವಸ್ತುವನ್ನು ಎತ್ತಿಕೊಂಡು ಬರೆಯುವುದರಿಂದಲೇ ಅನನ್ಯತೆ ಒದಗಿ ಬರುವುದು ಎಂಬ ಊಹೆ ಯಾವಾಗಲೂ ನಿಜವಲ್ಲ. ಹಾಗೆ ನೋಡಿದರೆ ಮಹಿಳಾ ಲೋಕವೂ ಒಟ್ಟಂದದಲ್ಲಿ ನಿರ್ವಹಿಸುವಂತದ್ದಲ್ಲ ಎಂದು ಸ್ವತ: ಸುಶೀಲಾ ಅವರ ಕತೆಗಳೇ ನಿರೂಪಿಸುತ್ತಲಿವೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ