Advertisement

Tag: ಆಶಾ ಜಗದೀಶ್

ಕಪ್ಪಡರಿದ ಹಣತೆಯ ತುದಿ…: ಆಶಾ ಜಗದೀಶ್ ಅಂಕಣ

“ಹೆಣ್ಣು ಹೆಣ್ಣನ್ನು ನಂಬಿ ಆದರಿಸಿ ಹೆಗಲ ಕೊಟ್ಟು ಬೆಂಬಲವಾಗಿ ನಿಲ್ಲಬೇಕಿದೆ. ಗಂಡನ್ನು ನೀನೆ ಸರ್ವಸ್ವ ಎನ್ನುವ ಅಥವಾ ಗಂಡನ್ನು ಸಂಪೂರ್ಣ ತ್ಯಜಿಸಿ ದ್ವೇಷಿಸುವುದು ಎನ್ನುವ ಎರೆಡೂ ಎಕ್ಸ್ಟ್ರೀಮ್ ಗಳ ಹೊರತಾಗಿ ಸಮತೋಲಿತ ದೃಷ್ಟಿಕೋನವೊಂದನ್ನು ಯೋಜಿಸಿಕೊಳ್ಳಬೇಕಾದ ಅಗತ್ಯವಿದೆ….”

Read More

ಬೇಯುವುದೆಂದರೆ….: ಆಶಾ ಜಗದೀಶ್ ಅಂಕಣ

“ನಮ್ಮ ನಂಬಿಕೆಗೆ ಆಧಾರವಿಲ್ಲದಿದ್ದರೂ ದೇವರನ್ನು ತಿರಸ್ಕರಿಸುವ ಧಾರ್ಷ್ಟ್ಯ ತೋರುವುದು ಎಷ್ಟು ಕಷ್ಟ. ದೇವರಿಗಿಂತಲೂ ದೇವರ ಹೆಸರಲ್ಲಿ ನಾವೇ ಮಾಡಿಕೊಂಡ ಸಂಪ್ರದಾಯಗಳು, ಆಚರಣೆಗಳೇ ನಿಜಕ್ಕೂ ಅಪಾಯಕಾರಿ. ಯಾವ ದೇವರು ತನಗೆ ಬೆತ್ತಲೆ ಸೇವೆ ಆಗಬೇಕು…”

Read More

ಬೇಡದ ಹೂ: ಆಶಾ ಜಗದೀಶ್ ಅಂಕಣ

“ಎಲ್ಲ ಮಕ್ಕಳಿಗೂ ಒಂದು ಒಳ್ಳೆಯ ಸ್ವಾಗತ ಸಿಗುವುದಿಲ್ಲ. ಕೆಲ ಮಕ್ಕಳು ತಮ್ಮ ಭ್ರೂಣಾವಸ್ಥೆಯಲ್ಲಿಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗಿ ಬಂದುಬಿಡುತ್ತದೆ. ಅದು ದುರಂತ. ಪ್ರತಿಯೊಂದು ಜೀವಿಗೂ ಇಲ್ಲಿ ಜೀವಿಸುವ ಹಕ್ಕಿದೆ. ಅದನ್ಯಾಕೆ ನಾವು ಮರೆತುಬಿಡುತ್ತೇವೆ. ಪ್ರಾಣಿಗಳಲ್ಲಿ ಸಂತಾನ ಹರಣವೂ ಇಲ್ಲ, ಅವುಗಳ ಸಂಖ್ಯೆಯಲ್ಲಿ ಅಂತಹ ವ್ಯತ್ಯಯವೂ ಇಲ್ಲ. ಆದರೆ ತುಂಬಿ ತುಳುಕುತ್ತಿರುವ ಮನುಷ್ಯ ಜಾತಿಗೆ ಸಂತಾನಹರಣದ ಅವಶ್ಯಕತೆ ಇದೆ.”

Read More

ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ

“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ